ಪಿರಿಯಾಪಟ್ಟಣ ತಾಲೂಕು ಆಡಳಿತ ಭವನದ ಶಾಸಕರ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ ಅನ್ನು ಫಲಾನುಭವಿಗಳಿಗೆ ಶಾಸಕ ಕೆ.ಮಹದೇವ್ ವಿತರಿಸಿದರು, ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾ.ಪಂ ಸದಸ್ಯ ಎಸ್.ರಾಮು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ ಹಾಜರಿದ್ದರು

Leave a Comment

Your email address will not be published. Required fields are marked *

error: Content is protected !!
Scroll to Top