ಪಿರಿಯಾಪಟ್ಟಣ ತಾಲೂಕು ಗ್ರಾ.ಪಂ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಶಾಸಕ ಕೆ.ಮಹದೇವ್ ಅವರಿಗೆ ಮನವಿ ನೀಡಲಾಯಿತು, ಸಂಘದ ಅಧ್ಯಕ್ಷ ಸತ್ಯನಾರಾಯಣ, ಗೌರವಾಧ್ಯಕ್ಷ ಶ್ರೀಕಾಂತ್, ಖಜಾಂಚಿ ಚೌತಿ ಪ್ರಶಾಂತ್, ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಮತ್ತು ಗಣೇಶ್, ಸಹ ಕಾರ್ಯದರ್ಶಿ ಸ್ವಾಮಿ, ಸದಸ್ಯ ಆನಂದ್ ಇದ್ದರು

Leave a Comment

Your email address will not be published. Required fields are marked *

error: Content is protected !!
Scroll to Top