ಪಿರಿಯಾಪಟ್ಟಣ: ಪಟ್ಟಣದ ಶಕ್ತಿ ದೇವತೆ ಶ್ರೀ ಮಸಣಿಕಮ್ಮನವರ ದೇವಾಲಯದಲ್ಲಿ ಶಾಸಕ ಕೆ.ಮಹದೇವ್ ಹಾಗೂ ಕುಟುಂಬದವರು ಆಷಾಢ ಮಾಸದ ವಿಶೇಷ ಪೂಜೆ ನೆರವೇರಿಸಿದರು. Read More »
ಪಿರಿಯಾಪಟ್ಟಣ: ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ನೀಡುತ್ತಿರುವ ಅನುದಾನ ಹೆಚ್ಚಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಪಿರಿಯಾಪಟ್ಟಣ: ತಾಲ್ಲೂಕಿನ ಗಡಿಭಾಗ ಕಾವೇರಿ ನದಿ ತೀರದ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಶಾಸಕ ಕೆ.ಮಹದೇವ್ ಹಾಗು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. Read More »
ಪಿರಿಯಾಪಟ್ಟಣ: ನೆರೆ ಪ್ರವಾಹ ವೀಕ್ಷಣೆಗೆಂದು ಪಿರಿಯಾಪಟ್ಟಣ ಮಾರ್ಗವಾಗಿ ಧಾವಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಬಿಜೆಪಿ ತಾಲ್ಲೂಕು ಘಟಕ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. Read More »
ಪಿರಿಯಾಪಟ್ಟಣದ ಶ್ರೀ ಕನ್ನಂಬಾಡಿಯಮ್ಮ ದೇವಾಲಯ ಬಳಿ ಸಮಗ್ರ ಕೃಷಿ ಅಭಿಯಾನ ರಥಕ್ಕೆ ಶಾಸಕ ಕೆ.ಮಹದೇವ್ ಅವರು ಚಾಲನೆ ನೀಡಿ ವಿವಿಧ ಇಲಾಖೆಗಳ ಮಾಹಿತಿ ಕರಪತ್ರ ಬಿಡುಗಡೆ ಮಾಡಿದರು Read More »
ಪಿರಿಯಾಪಟ್ಟಣ: ಸಾರ್ವಜನಿಕರು ಸ್ವಚ್ಛತೆಗೆ ಹೆಚ್ಚು ಒತ್ತು ನೀಡಿ ಪಟ್ಟಣದ ಶುಚಿತ್ವ ಕಾಪಾಡುವಂತೆ ಶಾಸಕ ಕೆ.ಮಹದೇವ್ ಮನವಿ ಮಾಡಿದರು. Read More »
ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಮುಸ್ಲಿಂ ಜನಾಂಗದ ಯುವ ಮುಖಂಡ ಶಾಹಿಲ್ ನೇತೃತ್ವದಲ್ಲಿ ಬೆಂಬಲಿಗರು ಕಾಂಗ್ರೆಸ್ ತೊರೆದು ಶಾಸಕ ಕೆ.ಮಹದೇವ್ ಅವರ ನೇತೃತ್ವ ಜೆಡಿಎಸ್ ಸೇರಿದರು, ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ,;ಲಾರೆನ್ಸ್, ನೂರ್ ಷರೀಫ್, ನಾಜಿಮ್, ಮುಬಾರಕ್ ಪಾಷಾ, ರಿಯಾಜ್, ಜುನೇದ್, ತೀರ್ಥಾನಂದ, ಮುಖಂಡರಾದ ಶಫಿಯುಲ್ಲಾ ಖಾನ್, ಸಮೀವುಲ್ಲಾ ಖಾನ್, ರಿಯಾಜ್ ಖಾನ್, ಫಿರೋಜ್ ಸಾಬ್, ಹಾರಿಸ್ ಪಾಷಾ ಇದ್ದರು Read More »
ಪಿರಿಯಾಪಟ್ಟಣ: ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಿ -ಶಾಸಕ ಕೆ. ಮಹದೇವ್ Read More »
ಪಿರಿಯಾಪಟ್ಟಣ: ಒಂದು ವರ್ಗ ಜಾತಿಗೆ ಸೀಮಿತವಾಗದೆ ಜಾತ್ಯಾತೀತವಾಗಿ ಬೆಂಗಳೂರು ನಗರವನ್ನು ಕಟ್ಟುವ ಮೂಲಕ ಸಮಸಮಾಜ ನಿರ್ಮಾಣ ಮಾಡಿದವರು ಕೆಂಪೇಗೌಡರು – ಶಾಸಕ ಕೆ.ಮಹದೇವ್ ತಿಳಿಸಿದರು. Read More »
ಪಿರಿಯಾಪಟ್ಟಣ: ಜನಪ್ರತಿನಿಧಿಗಳು ಅಭಿವೃದ್ಧಿ ಕಾರ್ಯ ಮಾಡುವ ಇಚ್ಛಾಶಕ್ತಿ ತೋರಿಸಿದರೆ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯ – ಶಾಸಕ ಕೆ.ಮಹದೇವ್ Read More »
ಪಿರಿಯಾಪಟ್ಟಣ ತಾಲ್ಲೂಕಿನ ಚಿಕ್ಕಹೊಸೂರು ದೊಡ್ಡಹೊಸೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿಗ ಪದಾಧಿಕಾರಿಗಳು ಶಾಸಕ ಕೆ.ಮಹದೇವ್ ಅವರನ್ನು ಅಭಿನಂದಿಸಿದರು, ಕೊಪ್ಪ ಗ್ರಾ.ಪಂ ಅಧ್ಯಕ್ಷ ರೇಣುಕಾಸ್ವಾಮಿ, ಸಹಕಾರ ಸಂಘದ ಅಧ್ಯಕ್ಷ ಮಹಮ್ಮದ್ ಹುಸೇನ್, ಉಪಾಧ್ಯಕ್ಷ ರವಿಕುಮಾರ್, ನಿರ್ದೇಶಕರಾದ ಗಿರಿಜಾಂಬಿಕಾ, ಜ್ಯೋತಿ, ನಾಗರಾಜ್, ಬಸವರಾಜು, ಯೋಗಾನಂದ, ಜಗದೀಶ್, ರಹಮತ್, ಮುಖಂಡರಾದ ಬಶೀರ್ ಅಹ್ಮದ್, ಸೋಮಶೇಖರ್, ನಟರಾಜ್ ಮತ್ತಿತರಿದ್ದರು Read More »