ತಾಲೂಕಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ತಾಲೂಕು ಆಡಳಿತ ವತಿಯಿಂದ ಶಾಸಕ ಕೆ.ಮಹದೇವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯ ತೀರ್ಮಾನದಂತೆ ಶನಿವಾರದಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಧ್ಯಾಹ್ನ 2ಗಂಟೆಯ ನಂತರದ ಸ್ವಯಂ ಪ್ರೇರಿತ ಲಾಕ್ ಡೌನ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.

Read More »

ರಾಜ್ಯ ಸರ್ಕಾರ ತರಲು ಹೊರಟಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧ ಧ್ವನಿ ಎತ್ತಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಜನಾಂದೋಲನ ಮಹಾಮೈತ್ರಿಯ ಸಹಯೋಗದೊಂದಿಗೆ ಶಾಸಕ ಕೆ.ಮಹದೇವ್ ಅವರಿಗೆ ಮನವಿ ನೀಡಲಾಯಿತು.

Read More »

ಪಿರಿಯಾಪಟ್ಟಣ ತಾಲೂಕಿನ ವಿವಿಧೆಡೆ ಕಾರ್ಯಕ್ರಮಕ್ಕೆಂದು ಆಗಮಿಸಿದ್ದ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ತಾಲೂಕಿನ ಮಾಜಿ ಶಾಸಕ ಎಚ್.ಸಿ ಬಸವರಾಜು ಅವರ ನಂದಿನಾಥಪುರ ಗ್ರಾಮದ ಮನೆಗೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು, ಶಾಸಕ ಕೆ.ಮಹದೇವ್, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಡಿ ಮಹೇಂದ್ರ, ಮಾಜಿ ಶಾಸಕರ ಪುತ್ರಿ ಸುನೀತಾ, ಮುಖಂಡರಾದ ವಿಕ್ರಂರಾಜು, ಶಿವಸ್ವಾಮಿ, ಅರುಣ್, ಆರ್.ಟಿ ಸತೀಶ್, ರಾಜೇಂದ್ರ ಹಾಜರಿದ್ದರು.

Read More »

ರಾಜ್ಯಾದ್ಯಂತ ಅಧಿಕಾರಾವಧಿ ಮುಗಿದಿರುವ ಗ್ರಾ.ಪಂಗಳಿಗೆ ನಾಮನಿರ್ದೇಶನ ಮಾಡುವ ತೀರ್ಮಾನವನ್ನು ಸರ್ಕಾರ ಕೈಬಿಟ್ಟಿದ್ದು ಮುಂದಿನ ಆರು ತಿಂಗಳ ಅವಧಿಗೆ ಶೀಘ್ರ ಆಡಳಿತಾಧಿಕಾರಿ ನೇಮಿಸಲಾಗುವುದು ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.

Read More »
error: Content is protected !!
Scroll to Top