ತಂಬಾಕು ಹರಾಜು ಮಾಟುಕಟ್ಟೆಯಲ್ಲಿ ಬೆಲೆ ದಿಢೀರ್ ಕುಸಿತ ಕಂಡಿದ್ದರಿಂದ ಕಳೆದ ಎರಡು ದಿನಗಳ ಹಿಂದೆ ರೈತರು ಹರಾಜು ಪ್ರಕ್ರಿಯೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಶಾಸಕ ಕೆ.ಮಹದೇವ್ ಕಗ್ಗಂಡಿ ತಂಬಾಕು ಹರಾಜು ಮಾರುಕಟ್ಟೆಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.

Read More »

ಪಿರಿಯಾಪಟ್ಟಣದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕನ್ನಡಪ್ರಭ ಹೊರತಂದಿದ್ದ ಮಹರ್ಷಿ ವಾಲ್ಮೀಕಿ ವಿಶೇಷ ಪುರವಣಿಯನ್ನು ಶಾಸಕ ಕೆ.ಮಹದೇವ್ ಬಿಡುಗಡೆಗೊಳಿಸಿದರು, ತಾ.ಪಂ ಅಧ್ಯಕ್ಷೆ ಕೆ.ಆರ್ ನಿರೂಪ, ಸಮಾಜದ ಮುಖಂಡ ಎನ್.ಅಪ್ಪಣ್ಣ, ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾ.ಪಂ ಇಒ ಡಿ.ಸಿ ಶ್ರುತಿ, ಮೈಮೂಲ್ ನಿರ್ದೇಶಕ ಪಿ.ಎಂ ಪ್ರಸನ್ನ, ಮತ್ತಿತರರಿದ್ದರು.

Read More »

ಪಿರಿಯಾಪಟ್ಟಣ ತಾಲೂಕು ಆಡಳಿತ ಭವನದ ಶಾಸಕರ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ ಅನ್ನು ಫಲಾನುಭವಿಗಳಿಗೆ ಶಾಸಕ ಕೆ.ಮಹದೇವ್ ವಿತರಿಸಿದರು, ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾ.ಪಂ ಸದಸ್ಯ ಎಸ್.ರಾಮು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ ಹಾಜರಿದ್ದರು

Read More »
error: Content is protected !!
Scroll to Top