









ಕಳೆದ ಎರಡು ವಾರಗಳಿಂದ ರಾಜ್ಯ ರಾಜಕಾರಣದಲ್ಲಿ ಬದಲಾದ ಪರಿಸ್ಥಿತಿಯಲ್ಲಿ ತಮ್ಮ ಪಕ್ಷಗಳ ಸಚಿವ ಹಾಗೂ ಶಾಸಕರು ರಾಜೀನಾಮೆ ನೀಡದಂತೆ ತಡೆಯಲು ಮೂರು ರಾಜಕೀಯ ಪಕ್ಷದ ವರಿಷ್ಠರ ಆದೇಶದಂತೆ ಶಾಸಕರು ರೆಸಾರ್ಟ್ ವಾಸ್ತವ್ಯಕ್ಕೆ ಮೊರೆ ಹೋಗಿ ಬಿಗಿ ಭದ್ರತೆಯಲ್ಲಿ ಕಾಲ ಕಳೆಯುತ್ತಿದ್ದರೆ ಇತ್ತ ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ರೆಸಾರ್ಟ್ ವಾಸ್ತವ್ಯದಿಂದ ದೂರವಿದ್ದು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾಲ್ಗೊಂಡು ಜನರ ಸಮಸ್ಯೆಗಳನ್ನು ಆಲಿಸುತ್ತಿರುವುದು ವಿಶೇಷವಾಗಿದೆ.
Read More »

